Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:7
8 ತಿಳಿವುಗಳ ಹೋಲಿಕೆ  

“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.


ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು


ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.


ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು