Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ದ್ರಾಕ್ಷಾರಸವನ್ನು ಕುಡಿಯಲು ಅಮಲೇರಿದ್ದರಿಂದ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:21
13 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು