Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿಬಿ ತೆಚೊ ಅವ್ಮಾನ್ ವಾವುನ್ ಘೆವ್ನ್ ಶಾರಾಚ್ಯಾ ಭಾಯ್ರ್ ತೆಚ್ಯಾಕ್ಡೆ ಜಾಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:13
16 ತಿಳಿವುಗಳ ಹೋಲಿಕೆ  

ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು