Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಲ್ಲಿ, ದೇವರ ದನಿಯನು ಕೇಳಿಯೂ ದಂಗೆ ಎದ್ದವರು ಯಾರು? ಮೋಶೆಯ ಮುಂದಾಳತ್ವದಲ್ಲಿ ಈಜಿಪ್ಟ್ ದೇಶವನ್ನು ಬಿಟ್ಟುಬಂದ ಎಲ್ಲರೂ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರಾತಾನಾ ದೆವಾಚೊ ಧನ್ ಆಯ್ಕುನ್‍ಬಿ ತೆಚ್ಯಾ ವಿರೊದ್ ಜಾತಲೆ ಕೊನ್ ತೆ? ಮೊಯ್ಜೆ ಮುಖಂಡ್ ಹೊವ್ನ್ ಇಜಿಪ್ತ್ ಮನ್ತಲ್ಯಾ ದೆಶಾತ್ನಾ ಭಾಯ್ರ್ ಯೆಲ್ಲಿ ತಿ ಸಗ್ಳಿ ಲೊಕಾಚ್ ನ್ಹಯ್ ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:16
18 ತಿಳಿವುಗಳ ಹೋಲಿಕೆ  

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.


ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.


ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.


ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು