ಇಬ್ರಿಯರಿಗೆ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191-2 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಸೆ ಹೊವ್ನ್, ಕ್ರಿಸ್ತಾಚ್ಯಾ ವಿಶಯಾತ್ ಶುರು ಹೊಲ್ಲ್ಯಾ ಪಾಟಾಚೆ ಶಿಕಾಪ್ ಸೊಡುನ್ ಅಮಿ ಸಗ್ಳ್ಯಾಪವಿತ್ರತಾ ಕಡೆ ಫಿಡೆ ಜಾಂವಾ, ಜಿವ್ ನಸಲ್ಯಾ ಕಾಮಾನಿತ್ನಾ ಪರ್ತುನ್ ಯೆತಲೆ ದೆವಾಚೆರ್ ವಿಶ್ವಾಸ್ ಥವ್ನ್ ಅಮ್ಚೊ ಜಿವನ್ ಕ್ರಿಸ್ತಾಕ್ನಾ ಶುರು ಕರುಂವಾ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.