Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:9
10 ತಿಳಿವುಗಳ ಹೋಲಿಕೆ  

ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.


ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.


ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.


ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.


ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.


ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು