Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಆಲಸ್ಯಮಾಡಬೇಡಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:22
7 ತಿಳಿವುಗಳ ಹೋಲಿಕೆ  

ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.


ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.


ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು