ಎಸ್ತೇರಳು 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿ |