ಓಬದ್ಯ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎದೋವಿುನೊಳಗಿಂದ ಜ್ಞಾನಿಗಳನ್ನು ಅಳಿಸದೆ ಬಿಟ್ಟೇನೋ? ಏಸಾವಿನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೆ ಇದ್ದೇನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ? ಅಧ್ಯಾಯವನ್ನು ನೋಡಿ |