Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:40
23 ತಿಳಿವುಗಳ ಹೋಲಿಕೆ  

ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.


ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.


ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,


ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.


ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.


ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.


ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು