Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:6
16 ತಿಳಿವುಗಳ ಹೋಲಿಕೆ  

ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.


ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು