Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:12
16 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.


ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.


ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು