Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:19
8 ತಿಳಿವುಗಳ ಹೋಲಿಕೆ  

ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.


ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.


ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು