Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:9
25 ತಿಳಿವುಗಳ ಹೋಲಿಕೆ  

ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.


ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.


ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು