Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:4
13 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು