Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕುಯುಕ್ತಿ ಬಲಾತ್ಕಾರಗಳಿಗೆ ತಪ್ಪಿಸಿ ಅವರನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:14
16 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.


ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು