Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:5
18 ತಿಳಿವುಗಳ ಹೋಲಿಕೆ  

ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.


ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.


ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.


ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು