Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:13
15 ತಿಳಿವುಗಳ ಹೋಲಿಕೆ  

ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.


ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು