Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:3
17 ತಿಳಿವುಗಳ ಹೋಲಿಕೆ  

ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.


ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.


ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.


ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ


ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು