Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೋ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅದ್ಲ್ಯಾ ಕಾಲಾಕ್ನಾಬಿ ನಿಪ್ವುನ್ ಥವಲ್ಲ್ಯಾ ಘುಟ್ಟಾಚೆ ಖರೆಚ್, ಹೆ ಖರೆ ಸಗ್ಳ್ಯಾ ಲೊಕಾಕ್ನಿ ನಿಪ್ವುನ್ ಥವಲ್ಲೆ ಹೊತ್ತೆ. ಅತ್ತಾ ಹೆ ಘುಟ್ಟಾನ್ ಹೊತ್ತೆ ಖರೆ ದೆವಾಚ್ಯಾ ಪವಿತ್ರ್ ಲೊಕಾಕ್ನಿ ಕಳ್ವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:26
11 ತಿಳಿವುಗಳ ಹೋಲಿಕೆ  

ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು