Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅರ್ಕಿಪ್ಪಾ ಮನ್ತಲ್ಯಾಕ್ ಧನಿಯಾನ್ ತುಕಾ ಒಪ್ಸುನ್ ದಿಲ್ಲಿ ಸೆವಾ ಚುಕಿ ನಸ್ತಾನಾ ಫುರಾ ಕರುಚೆ ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:17
19 ತಿಳಿವುಗಳ ಹೋಲಿಕೆ  

ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:


ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು