Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ , “ಅಮ್ಕಾ ತರಾಸ್ ದಿತಲೊ ಮಾನುಸ್, ಎಕ್ ಎಳಾರ್ ನಾಸ್ ಕರುಚೆ ಮನುನ್ ಘೆವ್ನ್ ಹೊತ್ತ್ಯಾ ವಿಶ್ವಾಸಾಚ್ಯಾ ವಿಶಯಾತುಚ್ ಪರ್‍ಚಾರ್ ಕರುಕ್ ಲಾಗ್ಲಾ ಮನ್ತಲೆ ತೆನಿ ಆಯಿಕಲ್ಲ್ಯಾನಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:23
9 ತಿಳಿವುಗಳ ಹೋಲಿಕೆ  

ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.


ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು