Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇವಿುಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹದಿನಾಲ್ಕು ವರ್ಷಗಳ ನಂತರ ಬಾರ್ನಬನ ಜೊತೆಯಲ್ಲಿ ತೀತನನ್ನು ಕರೆದುಕೊಂಡು ಮತ್ತೆ ಜೆರುಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಚೆವ್ದಾ ವರ್ಸಾಂಚ್ಯಾ ಮಾನಾ ಬಾರ್ನಾಬಾಸಾಚ್ಯಾ ವಾಂಗ್ಡಾ ಮಿಯಾ ಜೆರುಜಲೆಮಾಕ್ ಗೆಲೊ; ತಿತಾಕ್ಬಿ ಮಿಯಾ ಮಾಜ್ಯಾ ವಾಂಗ್ಡಾ ಘೆವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:1
20 ತಿಳಿವುಗಳ ಹೋಲಿಕೆ  

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.


ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.


ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.


ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?


ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,


ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.


ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.


ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.


ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು