ಜೆಕರ್ಯ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |