Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:4
11 ತಿಳಿವುಗಳ ಹೋಲಿಕೆ  

ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು.


ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.


ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.


ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.


ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,


ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು