Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ ನಾವೂ ಇವರನ್ನು ಜೀವದೊಡನೆ ನುಂಗಿಬಿಡುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:12
15 ತಿಳಿವುಗಳ ಹೋಲಿಕೆ  

“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.


ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.


ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.


ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು