Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಯಾಳುವಾದ ಹೆಂಗಸು ಮಾನವನ್ನು ಪಡೆಯುವಳು; ಬಲಾತ್ಕಾರಿಗಳು ಧನವನ್ನು ಮಾತ್ರ ಆರ್ಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:16
18 ತಿಳಿವುಗಳ ಹೋಲಿಕೆ  

ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.


ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.


ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.


ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.


ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು