Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:9
26 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.


ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು