Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯನು ತನ್ನ ಮನದಂತೆ ದಾರಿಯನ್ನಾರಿಸಿಕೊಂಡರೂ ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:9
11 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.


ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು