Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಮನಿಸದೆ ಉತ್ತರಕೊಡುವವನು ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:13
11 ತಿಳಿವುಗಳ ಹೋಲಿಕೆ  

ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು


“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.


ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.


ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.


ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.


ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು