Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:22
14 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.


ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು