Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:4
20 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.


ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು