ಜ್ಞಾನೋಕ್ತಿಗಳು 28:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.