Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾಯಿಲ್ಲದವರಿಗೂ ಹಾಳಾಗಿಹೋಗುತ್ತಿರುವವರೆಲ್ಲರಿಗೂ ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:8
18 ತಿಳಿವುಗಳ ಹೋಲಿಕೆ  

ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.


ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು