Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದ ಮೇಲೆ ದಾಳಿಮಾಡುವನು. ಆದರೆ ಅವನು ಸ್ವದೇಶಕ್ಕೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದೊಳಗೆ ನುಗ್ಗಿ ಸ್ವದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉತ್ತರದ ರಾಜನು ದಕ್ಷಿಣದ ರಾಜ್ಯದ ಮೇಲೆ ಧಾಳಿ ಮಾಡುವನು. ಆದರೆ ಅವನು ಸೋತು ತನ್ನ ದೇಶಕ್ಕೆ ಹಿಂತಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:9
6 ತಿಳಿವುಗಳ ಹೋಲಿಕೆ  

ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.


ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು