ದಾನಿಯೇಲ 2:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು ದಾನಿಯೇಲನನ್ನು ಪೂಜಿಸಿ ಅವನಿಗೆ ನೈವೇದ್ಯ ಮಾಡಿ ಧೂಪಹಾಕಬೇಕೆಂದು ಆಜ್ಞಾಪಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |