Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಶದ್ರಕ್ ಮೇಶಕ್ ಅಬೇದ್‍ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಆವಿಗೆಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:23
13 ತಿಳಿವುಗಳ ಹೋಲಿಕೆ  

ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು