Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರೆಲ್ಲರು ಬಂದು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹದ ಎದುರಿಗೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:3
11 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.


ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.


ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.


ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.


ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು