Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾನಿಯೇಲನು, “ಅರಸನೇ, ಚಿರಂಜೀವಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:21
5 ತಿಳಿವುಗಳ ಹೋಲಿಕೆ  

ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.


ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!


ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.


ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು