ಧರ್ಮೋಪದೇಶಕಾಂಡ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.