Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16-17 “ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16-18 ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:16
5 ತಿಳಿವುಗಳ ಹೋಲಿಕೆ  

ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.


ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು