Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಪ್ಪಿಸಿಕೊಂಡ ದಾಸನು ನಿಮ್ಮಲ್ಲಿರುವದಕ್ಕೆ ಬಂದರೆ ಅವನನ್ನು ಅವನ ದಣಿಗೆ ತಿರಿಗಿ ವಶಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:15
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.


ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.


ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.


ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು