Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದ್ರಾಕ್ಷೆಯ ತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:21
5 ತಿಳಿವುಗಳ ಹೋಲಿಕೆ  

ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.


ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು