Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:17
16 ತಿಳಿವುಗಳ ಹೋಲಿಕೆ  

ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು