ಧರ್ಮೋಪದೇಶಕಾಂಡ 33:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.” ಅಧ್ಯಾಯವನ್ನು ನೋಡಿ |