Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:5
24 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.


ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.


ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.


ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು