Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ನಾನು ಯೆಹೂದ ಪ್ರಭುಗಳನ್ನು ಗೋಡೆಯ ಮೇಲೆ ಕರಕೊಂಡು ಬಂದು ಭಜನ ಮಂಡಲಿಯವರಿಗೆ - ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದೆನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:31
8 ತಿಳಿವುಗಳ ಹೋಲಿಕೆ  

ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.


ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ


ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ


ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,


ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು