ನೆಹೆಮೀಯ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. ಅಧ್ಯಾಯವನ್ನು ನೋಡಿ |