Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ; ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಸ್ಥಿತಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:16
11 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು