Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:4
8 ತಿಳಿವುಗಳ ಹೋಲಿಕೆ  

ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.


ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;


“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)


ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.


ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.


ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು